ನವದೆಹಲಿ: ಜಾನುವಾರುಗಳ ಹತ್ಯೆ ಮೇಲೆ ನಿರ್ಬಂಧ ವಿಧಿಸುವ ವಿವಾದಾತ್ಮಕ ನಿಯಮಗಳಿಗೆ ತಿದ್ದುಪಡಿ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳುವುದಕ್ಕೂ ಮುನ್ನ, ರಾಜ್ಯಗಳು ಮತ್ತು ಇತರ ಸಂಘ ಸಂಸ್ಥೆಗಳಿಂದ ಇನ್ನಷ್ಟು ಅಹವಾಲು ನಿರೀಕ್ಷಿಸುತ್ತಿರುವುದಾಗಿ ಕೇಂದ್ರ ಪರಿಸರ ಸಚಿವ ಹರ್ಷವರ್ಧನ ಸೋಮವಾರ ಹೇಳಿದ್ದಾರೆ.
ಕೇಂದ್ರದ ಆದೇಶದ ವಿರುದ್ಧ ಮೇಘಾಲಯ ವಿಧಾನಸಭೆ ನಿರ್ಣಯ ಅಂಗೀಕರಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಇನ್ನಷ್ಟು ಅಹವಾಲುಗಳನ್ನು ಸಲ್ಲಿ ಸುವಂತೆ ಸಂಬಂಧಿಸಿದವರಿಗೆ ಆಹ್ವಾನ ನೀಡಿದ್ದೇನೆ’ ಎಂದು ಹೇಳಿದ್ದಾರೆ.
ಕೇಂದ್ರದ ಆದೇಶದ ವಿರುದ್ಧ ಮೇಘಾಲಯ ವಿಧಾನಸಭೆ ನಿರ್ಣಯ ಅಂಗೀಕರಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಇನ್ನಷ್ಟು ಅಹವಾಲುಗಳನ್ನು ಸಲ್ಲಿ ಸುವಂತೆ ಸಂಬಂಧಿಸಿದವರಿಗೆ ಆಹ್ವಾನ ನೀಡಿದ್ದೇನೆ’ ಎಂದು ಹೇಳಿದ್ದಾರೆ.
No comments:
Post a Comment